ಅರಕಲಗೂಡು,ರಾಮನಾಥಪುರ,ಕೊಣನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಬೇಟಿ ಪರಿಶೀಲನೆ

0

ಅರಕಲಗೂಡು: ಇಂದು ಅರಕಲಗೂಡು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ರಾಮನಾಥಪುರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಕೊಣನೂರು ಕೋವಿಡ್ ಆಸ್ಪತ್ರೆಗಳಿಗೆ ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಬೇಟಿ ಪರಿಶೀಲನೆ ನಡೆಸಿದರು

ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ, RTPCR ರಿಪೋರ್ಟ್ ತಡವಾಗಿ ಬರುತ್ತಿದ್ದು, ರೆಮಿಡಿಸಿವರ್ ಇಂಜೆಕ್ಷನ್ ಪೂರೈಕೆ, ಹೆಚ್ಚುವರಿ ಮೆಡಿಕಲ್ ಸ್ಟಾಫ್ ಗಳ ಅಗತ್ಯತೆ, ಬೆಡ್ ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ವೈದ್ಯಾಧಿಕಾರಿಗಳು ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು

ಈ ಸಂದರ್ಭದಲ್ಲಿ ಅರಕಲಗೂಡು ಕ್ಷೇತ್ರದ ಶಾಸಕರಾದ ಎ ಟಿ ರಾಮಸ್ವಾಮಿ, ತಹಶಿಲ್ದಾರ್ ರೇಣುಕುಮಾರ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕುಮಾರ್ ರವರು, ತಾಲ್ಲೂಕು ಆರೋಗ್ಯಾಧಿಕಾರಿ ಸ್ವಾಮಿಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here