ಬೇಲೂರು ತಾಲ್ಲೂಕಿನ ಅರೇಹಳ್ಳಿಯಲ್ಲಿ 14 ಲಕ್ಷ ರೂ ವೆಚ್ಚದ ಓವರ್ ಹೆಡ್ ಟ್ಯಾಂಕ್ ನಿರ್ಮಾಣದ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.
![](https://hassananews.com/wp-content/uploads/2020/10/fb_img_16025724297212758416322118585905-1024x461.jpg)
ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಸಂಸದರು, ಬೇಲೂರು ಶಾಸಕರಾದ ಕೆ.ಎಸ್. ಲಿಂಗೇಶ್ ರವರು, ಜಿಲ್ಲಾ ಪಂಚಾಯತ್ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.