![](https://hassananews.com/wp-content/uploads/2023/08/derged-1024x569.jpg)
ಸಕಲೇಶಪುರ : ಇಂದು ಬೆಳಗ್ಗೆ ಕಾಡಾನೆ ದಾಳಿ ಒಳಗಾಗಿದ್ದ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
![](https://hassananews.com/wp-content/uploads/2023/08/35581f31-f562-4e10-a96c-3c2ceb27d29f.jpeg)
ತಾಲೂಕಿನ ಬೆಳಗೋಡು ಹೋಬಳಿ ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡೂರು ಗ್ರಾಮದ ಕವಿತಾ( 40) ಕೂಲಿಕಾರ್ಮಿಕ ಮಹಿಳೆ ಕಾಳಾನೆ ದಾಳಿಯಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ.
![](https://hassananews.com/wp-content/uploads/2023/08/sdgrfvds.jpg)
ಕಾಡಾನೆ ದಾಳಿಯಿಂದ ಮನೆಯ ಸಮೀಪವೇ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಕವಿತಾ ಅವರನ್ನು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ತಾಲೂಕು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ಯಲಾಗಿತ್ತು . ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ.
![](https://hassananews.com/wp-content/uploads/2023/08/svgrde.jpg)