ನವೆಂಬರ್ 16 ರಂದು ಬಾಗೂರು ನವಿಲೆ ಸುರಂಗ ಕಾಲುವೆ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದ ಜೋಡಿ ಹೆಣವಾಗಿ ಪತ್ತೆ!!

0

ಚನ್ನರಾಯಪಟ್ಟಣ ತಾಲೂಕ್ ಬಾಗೂರು ನವಿಲೆ ಸುರಂಗ ಬಳಿ ಬೈಕ್ ನಿಲ್ಲಿ ಲಸಿ ಪಾದರಕ್ಷೆ ಬಿಟ್ಟು ಕಣ್ಮರೆಯಾಗಿದ್ದ ಯುವಕ -ಯುವತಿ

ಪರಸ್ಪರ ಅಪ್ಪಿಕೊಂಡು ಹಗ್ಗ ಕಟ್ಟಿಕೊಂಡು ಕಾಲುವೆಗೆ ಜಿಗಿದು ಆತ್ಮಹತ್ಯೆ

ಪ್ರೇಮಿಗಳ ಮೃತದೇಹ ಕಾಲುವೆಯಲ್ಲಿ ತೇಲಿಹೋಗೋ ವೀಡಿಯೋ ವೈರಲ್

ಪರಸ್ಪರ ಅಪ್ಪಿಕೊಂಡು ಪ್ರೇಮಿಗಳಿಬ್ಬರ ಆತ್ಮಹತ್ಯೆ

ಹಾಸನದ ಬಾಗೂರು ನವಿಲೆ ನಾಲೆಗೆ ಬಳಿ ಹಾರಿದ್ದ ಯುವ ಜೋಡಿ ಶವ ತುಮಕೂರು ಜಿಲ್ಲೆ ನೊಣವಿನಕೆರೆ ಠಾಣೆ ವ್ಯಾಪ್ತಿಯಲ್ಲಿ ಪತ್ತೆ..

ಅಂತರ್ಜಾತಿ‌ ಕಾರಣಕ್ಕೆ‌ ಮನೆಯವರ ವಿರೋಧಕ್ಕೆ ಹೆದರಿ ಹೇಮಾತಿ ಕಾಲುವೆಗೆ ಹಾರಿ ಆತ್ಮಹತ್ಯೆ ಶಂಕೆ

ಹಿರಿಸಾವೆ ಗ್ರಾಮದ ಸುಶ್ಮಿತ(18), ಹಾಗು ಮತಿಘಟ್ಟ ಗ್ರಾಮದ ರಮೇಶ್(19) ಮೃತರು

ಐಟಿಐ ಓದುತ್ತಿದ್ದ ರಮೇಶ್‌ ಹಾಗು ಪದವಿ ಓದುತ್ತಿದ್ದ ಸುಸ್ಮಿತಾ ನಡುವೆ ಪ್ರೀತಿ

ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಜೋಡಿಗಳು

ಮನೆಯವರ ವಿರೋಧಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ

ಬಾಗೂರು ಸುರಂಗ ಬಳಿ ಬೈಕ್ ನಿಲ್ಲಿಸಿ ಬೈಕ್ ಬಳಿ ಇಬ್ಬರ ಚಪ್ಪಲಿ ಬಿಟ್ಟು ಕಾಲುವೆಗೆ ಜಿಗಿದಿದ್ದ ಪ್ರೇಮಿಗಳು

ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‌ಮಿಸ್ಸಿಂಗ್ ಕೇಸ್ ದಾಖಲಾಗಿತ್ತು

LEAVE A REPLY

Please enter your comment!
Please enter your name here