ಹಾರ ನಾಗರಾಜ್ ಪುತ್ರ ಆತ್ಮಹತ್ಯೆಗೆ ಶರಣು

0

ಹಾಸನ: ಹಾರನಾಗರಾಜ್ ಅವರ ಕೊನೆಯ ಪುತ್ರ ಮಯೂರ ಎಂಬುವವರು ಹಾಸನ ನಗರದ ಅಡ್ಲಿ ಮನೆ ಸಮೀಪವಿರುವ ಅವರ ಶಾಂತಿನಗರದ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸಂಜೆ ವೇಳೆಗೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ,ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ನಿವಾಸದೆದುರು ಅಪಾರ ಸಂಖ್ಯೆಯಲ್ಲಿ ಜನ ಸೇರುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

LEAVE A REPLY

Please enter your comment!
Please enter your name here