ಎತ್ತಿನಹೊಳೆ ಯೋಜನೆಗೆ ನಮ್ಮದೇ ಸರ್ಕಾರ ಇರುವುದರಿಂದ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಿ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡುವುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

0

ಅರಸೀಕೆರೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಚಿವರಾದ ಕೆ.ಎನ್.ರಾಜಣ್ಣ ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿ, ರೈತರು ಪಡೆಯುತ್ತಿರುವ ಕಷ್ಟಗಳ ಬಗ್ಗೆ ನಿವಾರಿಸುವ ಕೆಲಸ ಮೊದಲು ಆದ್ಯತೆ. ಎತ್ತಿನಹೊಳೆ ಯೋಜನೆ ನಿಧಾನಗತಿಯಲ್ಲಿ ಸಾಗುತ್ತಿರುವ ಬಗೆ ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೊಲೆಗಳ ಬಗ್ಗೆ ರಾಜ್ಯದಲ್ಲಿ ಕೊಬ್ಬರಿ ಬೆಲೆ ಕುಸಿತ.

ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಉಚಿತ ನೀಡಿದ್ದ 5 ಯೋಜನೆಗಳು. ಈ ಎಲ್ಲದರ ಬಗ್ಗೆ ಮಾಹಿತಿಗಳನ್ನು ನೀಡಿದರು. ಸರ್ಕಾರ ಇತ್ತೀಚೆಗೆ ವರ್ಗಾವಣೆ ದಂಧೆ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿಗಳು ಹೇಳುವುದಲ್ಲ ಸತ್ಯನಾ ಎಲ್ಲಾ ಸುಳ್ಳು ಎಂದರು. ಈ ಸಂದರ್ಭದಲ್ಲಿ ಬಿ ಶಶಿಧರ್, ಬಿಳಿ ಚೌಡಯ್ಯ, ಪಟೇಲ್ ಶಿವಣ್ಣ, ಗಿರೀಶ್, ಅಜ್ಜಪ್ಪ, ಇನ್ನು ಹಲವಾರು ಉಪಸ್ಥಿದ್ದರು.

LEAVE A REPLY

Please enter your comment!
Please enter your name here