ಹಾಸನ / ವಿಜಯನಗರ : ರೈಲ್ವೆ ಮಂಡಳಿ ಬೇಸಿಗೆಯ ವಿಶೇಷ ರೈಲು ಓಡಿಸುತ್ತಿದ್ದು, ಯಶವಂತಪುರದಿಂದ ಹೊರಡುವ ರೈಲು ಅರಸೀಕೆರೆ ಜಂಕ್ಷನ್ ಮೂಲಕ ಕೊಟ್ಟೂರು ರೈಲು ಮಾರ್ಗದ ಮೂಲಕ ಹಾದು ಹೋಗಲಿದೆ. ಈ...
ಹಾಸನ : ಸಬ್ಇನ್ಸ್ಪೆಕ್ಟರ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದ್ದು .ಕೊಣನೂರು ಪೊಲೀಸ್ ಠಾಣೆ ಪಿಎಸ್ಐ (PSI) ಶೋಭಾ ಭರಮಕ್ಕನವರ್ ರಜೆಯ...
ಹಾಸನ : ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಸಮೀಪದ ಹೊನ್ನೇನಹಳ್ಳಿ ಬಳಿ ಬುಧವಾರ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ಆಗಿದ್ದು ರಾಷ್ಟ್ರೀಯ ಹೆದ್ದಾರಿ 75ರ ಹೊನ್ನೇನಹಳ್ಳಿ ಸಮೀಪ ರಾಜ್ಯ...
ಹಾಸನ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಕಚೇರಿಯ ಹೊಯ್ಸಳ ಸಭಾಂಗಣದಲ್ಲಿ ನಡೆದ ಗ್ರಾಮಒನ್ ಸಭೆಯಲ್ಲಿ ಅತಿ ಹೆಚ್ಚು ಅಬಾಕಾರ್ಡ್ ನೊಂದಣಿ ಮಾಡಿದ್ದಕ್ಕಾಗಿ ನಲ್ಲೂರು ಗ್ರಾಮಒನ್ ವ್ಯವಸ್ಥಾಪಕರಾದ ವರ್ಷಿತ ಕೆ ಆರ್, ದಿಂಡಗೂರು...
ಹಾಸನ ಜಿಲ್ಲೆಯ ಪ್ರಸಿದ್ಧ ವೈದ್ಯರು, ಅನೇಕ ಸಂಘ ಸಂಸ್ಥೆಗಳ ಸಂಸ್ಥಾಪಕರು, ಸಮಾಜ ಸೇವಕರು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ನಮ್ಮ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿಗಳಾದ ಶ್ರೀಯುತ ಡಾ....
ಹಾಸನ ಜಿಲ್ಲೆಯ ಪ್ರಸಿದ್ಧ ವೈದ್ಯರು, ಅನೇಕ ಸಂಘ ಸಂಸ್ಥೆಗಳ ಸಂಸ್ಥಾಪಕರು, ಸಮಾಜ ಸೇವಕರು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ನಮ್ಮ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿಗಳಾದ ಶ್ರೀಯುತ ಡಾ....
ಹಾಸನ / ವಿಜಯನಗರ : ರೈಲ್ವೆ ಮಂಡಳಿ ಬೇಸಿಗೆಯ ವಿಶೇಷ ರೈಲು ಓಡಿಸುತ್ತಿದ್ದು, ಯಶವಂತಪುರದಿಂದ ಹೊರಡುವ ರೈಲು ಅರಸೀಕೆರೆ ಜಂಕ್ಷನ್ ಮೂಲಕ ಕೊಟ್ಟೂರು ರೈಲು ಮಾರ್ಗದ ಮೂಲಕ ಹಾದು ಹೋಗಲಿದೆ. ಈ...
ಹಾಸನ / ವಿಜಯನಗರ : ರೈಲ್ವೆ ಮಂಡಳಿ ಬೇಸಿಗೆಯ ವಿಶೇಷ ರೈಲು ಓಡಿಸುತ್ತಿದ್ದು, ಯಶವಂತಪುರದಿಂದ ಹೊರಡುವ ರೈಲು ಅರಸೀಕೆರೆ ಜಂಕ್ಷನ್ ಮೂಲಕ ಕೊಟ್ಟೂರು ರೈಲು ಮಾರ್ಗದ ಮೂಲಕ ಹಾದು ಹೋಗಲಿದೆ. ಈ...
ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ ಸಕಲೇಶಪುರಕ್ಕೆ ಇನ್ನಷ್ಟು ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಹೊಸಳ್ಳಿ ಗುಡ್ಡಕ್ಕೆ ಪ್ಯಾರಾ ಗ್ಲಾಯ್ಲಡಿಂಗ್ ಹಾರಾಟವನ್ನು ಇಂದು ಹೊಸ ಹಳ್ಳಿ ಗುಡ್ಡದಲ್ಲಿ ಆರಂಭ ಮಾಡಲಾಗಿದೆ.
ಹಾಸನ : ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲು ಮತ್ತು ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. , ಯಾವುದಪ್ಪ ಆ ತೂಗು...
ಲಕ್ಷ್ಮಿ ನರಸಿಂಹ ದೇಗುಲಕ್ಕೆ ಯುನೆಸ್ಕೊ ತಂಡ ಭೇಟಿ
ನುಗ್ಗೇಹಳ್ಳಿ: ‘ಗ್ರಾಮದ ಪುರಾಣ ಪ್ರಸಿದ್ಧ ಲಕ್ಷ್ಮೀ ನರಸಿಂಹ ಸ್ವಾಮಿ ನಮ್ಮ ಮನೆದೇವರು’ ಎಂದು ಪ್ರವಾಸೋದ್ಯಮ ಕಾರ್ಯಪಡೆ ಅಧ್ಯಕ್ಷೆ...
ನೀವು ನೋಡ್ತಾ ಇರೋ ಈ ವಿಶಿಷ್ಟ ತಂಬೂರಿ ಆಕಾರದ ಆರ್ಕಿಟೆಕ್ಟ್ ಉಳ್ಳ ಛಾಯಾಚಿತ್ರ ನಮ್ಮ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿ ಸಂಗೀತ ಗ್ರಾಮ ರುದ್ರಪಟ್ಟಣದ ವಿಶ್ವವಿಖ್ಯಾತ ಸಪ್ತ...
ಹಾರನಹಳ್ಳಿ ಶ್ರೀ ಸೋಮೇಶ್ವರ ದೇವಾಲಯ ನಿರ್ಲಕ್ಷ್ಯಕ್ಕೆ ಒಳಗಾಗಿ ಶಿಥಿಲಾವಸ್ಥೆಗೆ ತಲುಪಿರುವ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಗ್ರಾಮದ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ಇಂದು ಜಿಲ್ಲಾಧಿಕಾರಿ ಗಿರೀಶ್ ರವರು ಹಿರಿಯ...
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ)ಯ ಇಸ್ರೊ ಸೆಂಟ್ರಲೈಜ್ಡ್ ರಿಕ್ರೂಟ್ಮೆಂಟ್ ಬೋರ್ಡ್ (ಐಸಿಆರ್ಬಿ) ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್, ಕ್ಲರ್ಕ್,...
ಹಾಸನ / ವಿಜಯನಗರ : ರೈಲ್ವೆ ಮಂಡಳಿ ಬೇಸಿಗೆಯ ವಿಶೇಷ ರೈಲು ಓಡಿಸುತ್ತಿದ್ದು, ಯಶವಂತಪುರದಿಂದ ಹೊರಡುವ ರೈಲು ಅರಸೀಕೆರೆ ಜಂಕ್ಷನ್ ಮೂಲಕ ಕೊಟ್ಟೂರು ರೈಲು ಮಾರ್ಗದ ಮೂಲಕ ಹಾದು ಹೋಗಲಿದೆ. ಈ...
ಹಾಸನ ಜಿಲ್ಲಾ ಪವರ್ ಲಿಫ್ಟಿಂಗ್ ಸಂಸ್ಥೆಯ ಸದಸ್ಯರು ಶ್ರೀ ಸಂತೋಷ್ ಶೆಟ್ಟಿಯವರು ದಿನಾಂಕ -1-5-2023 ರಿಂದ ದಿನಾಂಕ -6-5-2023ರವರೆಗೆ ಕೇರಳದ ಅಲಪ್ಪೆಯಲ್ಲಿ ನಡೆಯುತ್ತಿದ್ದ ಏಷ್ಯನ್ ಫವರ್ ಲಿಫ್ಟಿಂಗ್ ಛಾಂಪಿಯನ್ ಷಿಪ್...
ದಿನಾಂಕ 05-05 -2023 ರಿಂದ 08-05- 2023 ರವರೆಗೆ, Miracle Engineering College, ವಿಶಾಖಪಟ್ಟಣ, ಆಂಧ್ರಪ್ರದೇಶದಲ್ಲಿ ನಡೆದ, ಎಂಟನೇ ರಾಷ್ಟ್ರೀಯ ಕ್ರೀಡಾ ನೃತ್ಯ ಚಾಂಪಿಯನ್ಶಿಪ್ 2022 - 23 ರಲ್ಲಿ, ...
ಭವ್ಯ ಹೆಚ್.ಸಿ ಡಾಕ್ಟರೇಟ್ ಪದವಿಹಾಸನ: ಭವ್ಯ ಹೆಚ್.ಸಿ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಅಧ್ಯಕ್ಷರಾದ ಡಾ. ಶಿವಕುಮಾರ ಕಣಸೋಗಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ...