ಸಕಲೇಶಪುರ: ಲಯನ್ಸ್ ಹಾಲ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾದ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಡಾ.ಹೆಚ್.ಎಲ್.ಮಲ್ಲೇಶಗೌಡರು ಆಗಮಿಸಿ ಸಾಹಿತ್ಯ ಪರಿಷತ್ತಿನ ಗೌರವಾನ್ವಿತ ಎಲ್ಲಾ ಸದಸ್ಯರಿಗೆ , ಸಾಹಿತ್ಯಾಭಿಮಾನಿಗಳಿಗೆ ಹಾಗೂ ಕನ್ನಡ ಪರ ಸಂಘಟನೆಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು
ಸಕಲೇಶಪುರ: ಲಯನ್ಸ್ ಹಾಲ್ ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾದ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಡಾ.ಹೆಚ್.ಎಲ್.ಮಲ್ಲೇಶಗೌಡರು ಆಗಮಿಸಿ ಸಾಹಿತ್ಯ ಪರಿಷತ್ತಿನ ಗೌರವಾನ್ವಿತ ಎಲ್ಲಾ ಸದಸ್ಯರಿಗೆ , ಸಾಹಿತ್ಯಾಭಿಮಾನಿಗಳಿಗೆ ಹಾಗೂ ಕನ್ನಡ ಪರ ಸಂಘಟನೆಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು