ಹಾಸನ ನಗರದ ಹೊರವಲಯದ ಬೂವನಹಳ್ಳಿ ಕ್ರಾಸ್ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಹೊಡೆದ ಘಟನೆ ಜುಲೈ31 ಶನಿವಾರ :

ಲಾರಿ ಚಾಲಕನ ಅಜಾಗರೂಕತೆಯ ಚಾಲನೆ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅದೃಷ್ಟ ವಶಾತ್
ಅಪಘಾತದಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.
ಹಾಸನ ನಗರದ ಹೊರವಲಯದ ಬೂವನಹಳ್ಳಿ ಕ್ರಾಸ್ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಹೊಡೆದ ಘಟನೆ ಜುಲೈ31 ಶನಿವಾರ :
ಲಾರಿ ಚಾಲಕನ ಅಜಾಗರೂಕತೆಯ ಚಾಲನೆ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅದೃಷ್ಟ ವಶಾತ್
ಅಪಘಾತದಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.
2022 © Hassan News
Designed with ♥ VECTORFAB®