ಸಾರಿಗೆ ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕನಿಗೆ ತಗುಲಿದ ಮರದ‌ ಕೊಂಬೆ
ಬಸ್‌ನೊಳಗೆ ಪ್ರಯಾಣಿಕ ಧಾರುಣ ಸಾವು

0

ಹಾಸನ : ಸಾರಿಗೆ ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕನಿಗೆ ತಗುಲಿದ ಮರದ ಕೊಂಬೆ ಬಸ್‌ನೊಳಗೆ ಪ್ರಯಾಣಿಕ ಧಾರುಣ ಸಾವು ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ನಿಡಗೋಡು ಗ್ರಾಮದ ಬಳಿ ಘಟನೆ ಬೇಲೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ

ಕೆಎ-45 ಎಫ್-0033 ನಂಬರ್‌ನ ಸಾರಿಗೆ ಬಸ್ ಎದುರಿನಿಂದ ಬಂದ ಟಿಪ್ಪರ್‌ಗೆ ದಾರಿ ಬಿಡುವ ವೇಳೆ ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕ ತಲೆಗೆ ಬಡಿದ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಸಾವನ್ನಪ್ಪಿದ್ದಾನೆ , ಬೇಲೂರು-ಮೂಡಿಗೆರೆ ರಸ್ತೆಯಲ್ಲಿ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ , ಪರಿಶೀಲನೆ ನಡೆಸಿದ್ದಾರೆ , ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ , ರಸ್ತೆ ಬದಿಯಲ್ಲಿಯೇ ಬೃಹತ್ ಗಾತ್ರದ

ಮೂರ್ನಾಲ್ಕು ಮರಗಳಿದ್ದು ಇದೇ ರೀತಿ ನಾಲೈದು ಮಂದಿ ಸಾವನ್ನಪ್ಪಿದ್ದಾರೆ ಮರಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಕೂಡಲೇ ಮರಗಳನ್ನು ತೆರವುಗೊಳಿಸಬೇಕು ಇಲ್ಲವಾದಲ್ಲಿ ಇಂದು ರಸ್ತೆ ಬಂದ್ ಮಾಡಿ ಮರ ತೆರವು ಮಾಡುವುದಾಗಿ ಸ್ಥಳೀಯರ ಎಚ್ಚರಿಕೆ ನೀಡಿದ್ದಾರೆ .

LEAVE A REPLY

Please enter your comment!
Please enter your name here