ಜಿಲ್ಲೆಯಲ್ಲಿ ಇಂದು ಪ್ರವಾಸೋದ್ಯಮ ಸಚಿವರ ಪ್ರವಾಸ

0

ಹಾಸನ: ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್‌ಸಿಂಗ್ ಅವರು ಫೆ.18 ರಂದು ಹಾಸನ ಮತ್ತು ವಿಜಯನಗರ ಜಿಲ್ಲೆಗಳಿಗೆ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಬೇಲೂರು ತಾಲ್ಲೂಕಿನ ಚಿಕ್ಕಬ್ಯಾಡಗೆರೆ ಗ್ರಾಮ, ಯಗಚಿ ಜಲಾಶಯದ ಹತ್ತಿರ ಸಂಜೆ 4 ಗಂಟೆಗೆ ಹೋಟೆಲ್ ಮಯೂರ ಹತ್ತಿರ ನಡೆಯುವ ಸ್ಟಾರ್ ಹೋಟೆಲ್ ಶಂಕುಸ್ಥಾಪನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದಾರೆ.

LEAVE A REPLY

Please enter your comment!
Please enter your name here