ಹಾಸನ /ಅರಕಲಗೂಡು !, (ಹಾಸನ್_ನ್ಯೂಸ್): ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅನ್ನಪ್ರಾಶನ ಪೋಷಣ್ ಅಭಿಯಾನ ಸೀಮಂತ ಕಾರ್ಯಕ್ರಮ ಹಾಗೂ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ
![](https://hassananews.com/wp-content/uploads/2020/10/FB_IMG_1603164648038-1024x768.jpg)
ಏರ್ಪಡಿಸಿದ್ದು, ಕಾರ್ಯಕ್ರಮದಲ್ಲಿ ಕೋವಿಡ್-19 ಹಾಗೂ ಇತರೆ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
![](https://hassananews.com/wp-content/uploads/2020/10/FB_IMG_1603164653004-1024x768.jpg)
ಈ ಸಂದರ್ಭದಲ್ಲಿ ಅರಕಲಗೂಡು ಶಾಸಕರಾದ ಎ.ಟಿ. ರಾಮಸ್ವಾಮಿ, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಫಲಾನುಭವಿಗಳು ಹಾಜರಿದ್ದರು.
![](https://hassananews.com/wp-content/uploads/2020/10/IMG-20201019-WA0008-1024x314.jpg)