ಚಿಕ್ಕಮಗಳೂರು ಜಿಲ್ಲೆಯಿಂದ ಅರಸೀಕೆರೆ ಗೆ ಬಂದು ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

0

ಹಾಸನ / ಅರಸೀಕೆರೆ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ ಅರಸೀಕೆರೆ ಅಬಕಾರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಬಂಧಿತರಿಂದ ಸುಮಾರು ಬರೋಬ್ಬರಿ 65,000₹ ಮೌಲ್ಯದ ಗಾಂಜಾ ವಶ

ಬಂಧಿತರು :
• ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಎಸ್ ಬಿದರೆ ಗ್ರಾಮದ ಪೃಥ್ವಿರಾಜ್
•  ಚಿಕ್ಕಮಗಳೂರು ತಾಲ್ಲೂಕಿನ ಕುರುಬರ ಬೂದಿಹಾಳ್ ಗ್ರಾಮದ ರಂಗನಾಥ ಆಗಿದ್ದಾರೆ

ಸಕ್ಕಿಬಿದ್ದ ಪರಿ : ಕಳೆದ 23 ಆಗಸ್ಟ್ 2021 ರಂದು ಅರಸೀಕೆರೆ ತಾಲ್ಲೂಕಿನ ಬಾಣಾವರ ರೈಲ್ವೆ ನಿಲ್ದಾಣದ ಬಳಿ ಇಬ್ಬರು  ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅನುಮಾನಸ್ಪದ ವಾಗಿ ಓಡಾಡುತ್ತಿದ್ದಾರೆ ., ಅವರ ಬಳಿ ಇದ್ದ ಬ್ಯಾಗ್ ಅವಿತಿಡೋ ರೀತಿ ಆಕ್ಟಿಂಗ್ ಮಾಡುತ್ತಿದ್ದುದನ್ನು ಗಮನಿಸಿ ಪೊಲೀಸರು ಕರೆದು ವಿಚಾರಿಸಿದ್ದಾರೆ

‌ಆರೋಪಿಗಳ ಪೊಲೀಸ್ ಠಾಣೆಗೆ ಕರೆದು ವಿಚಾರಿಸಿದ ವೇಳೆ ಒಪ್ಪಿಕೊಂಡಿದ್ದಾರೆ,‌ ನಂತರ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ

ಮದುವೆ ಹಾಗೂ ಶುಭ ಸಮಾರಂಭದ ರಂಗನ್ನು ಹೆಚ್ಚಿಸಲು ಕರ್ನಾಟಕದಲ್ಲಿಯೇ ಅತ್ಯುತ್ತಮ ರೇಷ್ಮೆ ಸೀರೆಗಳು ಹೋಲ್ ಸೇಲ್ ದರದಲ್ಲಿ , ಮೈಸೂರು ಸಿಲ್ಕ್ ಸೀರೆಗಳು , ಬನಾರಸ್ ಸಿಲ್ಕ್ ಸೀರೆಗಳು , ಕಾಂಚಿಪುರಂ , ಕೆಸ್ಐಸಿ ಗ್ರೇಡ್ ಕ್ರೆಪೆ ಸಿಲ್ಕ್ಸ್ , ಪ್ಯೂರ್ ಬನಾರಸ್, ಫ್ಯಾನ್ಸಿ ಸೀರೆಗಳು, ಲೆಹೆಂಗಾಸ್, ಕುರ್ತಿಸ್, ಶೂಟಿಂಗ್ ಮತ್ತು ಷರ್ಟಿಂಗ್  ಅತ್ಯಂತ ಕಡಿಮೆ ಬೆಲೆಯಲ್ಲಿ ಲಭ್ಯ !!
ಹಾಸನದ ಮೊದಲ WHOLESALE SAREE ಅಂಗಡಿ!!
ಕೋವಿಡ್ – 19 ಮಾರ್ಗದರ್ಶಿ ರೇಖೆಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ನಿಮಗೆ ಸೇವೆ ಸಲ್ಲಿಸಲು ನಾವು ಉತ್ಸುಕರಾಗಿದ್ದೇವೆ !!
ಪ್ರಿಯ ಗ್ರಾಹಕರೆ, ನಿಮ್ಮ ಅದ್ಭುತ ಸಹಕಾರದಿಂದಾಗಿ ಇದೀಗ ರತ್ನಂ ಸಿಲ್ಸ್ ಬೃಹತ್ತಾಗಿ ಬೆಳೆದು ನಿಂತಿರುತ್ತದೆ, ನಮ್ಮಲ್ಲಿ ಅತ್ಯುತ್ತಮ ಶ್ರೇಣಿಯ ಸೀರೆಗಳು ಈಗ ಕಡಿಮೆ ದರದಲ್ಲಿ ಮಾರಾಟ ಮಾಡಲು ವಿಸ್ತರಣೆ ಗೊಂಡಿರುತ್ತದೆ.
ದರಗಳು 300/- ರೂಗಳಿಂದ ಪ್ರಾರಂಭ ✅
* ಪ್ರತೀ ದಿನ ಹೊಚ್ಚ ಹೊಸ , ನವನವೀನ ಮಾದರಿ ಸೀರೆಗಳ ರಾಶಿ ಇಲ್ಲಿ ಲಭ್ಯವಿದೆ , ಒಮ್ಮೆ ಭೇಟಿ ನೀಡಿ !!
ಸ್ಥಳ : ರತ್ನಂ ಸಿಲ್ಕ್ಸ್ , NCC ಕಛೇರಿ ಹತ್ತಿರ , ಲಕ್ಷ್ಮಿ ನರ್ಸಿಂಗ್ ಹೋಂ ಮುಂಭಾಗ , ಆರ್.ಸಿ.ರಸ್ತೆ ಹಾಸನ !
ಫೋನ್ ಸಂಖ್ಯೆ !! 6363122663 , 9164210699 #RathnamSilks
ರೆಸ್ಟೋರೂಂ ಹಾಗೂ ವಾಹನದ ಪಾರ್ಕಿಂಗ್ ಸೌಕರ್ಯವಿದೆ
#special #sarees #hassan @rathnamsilks

ಕಾರ್ಯಾಚರಣೆ ನಡೆಸಿದ ಇವರಿಗೆ ಧನ್ಯವಾದಗಳು : • ಅರಸೀಕೆರೆ ತಾಲ್ಲೂಕು ಅಬಕಾರಿ ಇಲಾಖೆಯ ಉಪನಿರೀಕ್ಷಕ ಪಿ.ಜಿ. ಜಯಕುಮಾರ್,
• ಸಿಬ್ಬಂದಿ ತೋಂಟದೇಶ್ ದ್ಯಾಮಪ್ಪ  ಹಾಗೂ
• ಇತರೆ ಸಿಬ್ಬಂದಿಗಳು

LEAVE A REPLY

Please enter your comment!
Please enter your name here