ಬೇಲೂರು ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಇಂದು ಬೇಲೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕು ತಡೆಗಟ್ಟಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದ ಸಂಸದ ಪ್ರಜ್ವಲ್ ರೇವಣ್ಣ (ಲೋಕಸಭಾ ಸದಸ್ಯ )
![](https://hassananews.com/wp-content/uploads/2021/05/FB_IMG_1622130854997.jpg)
ಪಟ್ಟಣದ ಶ್ರೀ ಚನ್ನಕೇಶವ ಸಭಾ ಭವನದಲ್ಲಿ ಏರ್ಪಡಿಸಿದ್ದ ಕೋವಿಡ್ 19 ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಈ ಕೆಳಕಂಡ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ
![](https://hassananews.com/wp-content/uploads/2021/05/FB_IMG_1622130856858.jpg)
◆ ತಾಲ್ಲೂಕಿನಲ್ಲಿ ಸಂಪೂರ್ಣ ಲಾಕ್ಡೌನ್ ವ್ಯವಸ್ಥೆಗೆ ಅಗತ್ಯ ಕ್ರಮ
◆ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚಿಸುವುದು.
◆ ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಬೇಕಾದ ಅಗತ್ಯ ಕೋವಿಡ್ ನಿರ್ವಹಣೆಯ ಮೆಡಿಕಲ್ ಕಿಟ್ ಒದಗಿಸಿವುದು
![](https://hassananews.com/wp-content/uploads/2021/05/FB_IMG_1622130863533.jpg)
◆ ಕೋವಿಡ್ ಪರೀಕ್ಷೆ ಹೆಚ್ಚಿಸುವುದು.
◆ ಆಸ್ಪತ್ರೆಗಳಿಗೆ ಅಗತ್ಯ ಆಕ್ಸಿಜನ್ ಮತ್ತು ಔಷಧಿಗಳ ಸಮರ್ಪಕ ಪೂರೈಕೆ
◆ ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಆಕ್ಸಿಜನ್ ಸಹಿತ ಹಾಸಿಗೆಗಳ ಮೀಸಲಿರಿಸುವುದು.
![](https://hassananews.com/wp-content/uploads/2021/05/FB_IMG_1622130859230.jpg)
ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮಗಳಿಗೆ ಸೂಚನೆ ನೀಡಿದರು
![](https://hassananews.com/wp-content/uploads/2021/05/FB_IMG_1622130861568.jpg)
ಸಭೆಯಲ್ಲಿ ಬೇಲೂರು ಶಾಸಕರಾದ ಕೆ.ಎಸ್. ಲಿಂಗೇಶ್ ರವರು, ಉಪವಿಭಾಗಾಧಿಕಾರಿ ಗಿರೀಶ್ ನಂದನ್ ರವರು, ತಹಶೀಲ್ದಾರ್ ಎನ್ ವಿ ನಟೇಶ್ ರವರು, ಡಿವೈಎಸ್ಪಿ ನಾಗೇಶ್ ರವರು, ತಾಪಂ ಇಓ ರವಿಕುಮಾರ್ ರವರು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
![](https://hassananews.com/wp-content/uploads/2021/05/FB_IMG_1622130865433.jpg)