ಹಾಸನ ನಗರ‌ ಹಾಗೂ‌ ಸುತ್ತಮುತ್ತಲಿನ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಶನಿವಾರ 19ಮಾರ್ಚ್ ಕರೆಂಟ್ ಇರಲ್ಲ : ಗಮನಿಸಿ

0

ವಿದ್ಯುತ್ ವ್ಯತ್ಯಯ

ಹಾಸನ: ಕ.ವಿ.ಪ್ರನಿ.ನಿಯಿಂದ ಮಾ.19 ರಂದು 66/11ಕೆ.ವಿ ರಾಮೇಶ್ವರನಗರ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಬೆ.10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ರಾಮೇಶ್ವರನಗರ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆ.ಆರ್ ಪುರಂ, ಉದಯಗಿರಿ, ರಿಂಗ್‌ರೋಡ್, ಭುವನಹಳ್ಳಿ, ಸತ್ಯಮಂಗಲ, ಶಂಕರಿಪುರಂ, ದೊಡ್ಡಪುರ ಮತ್ತು ಸುತ್ತಮುತ್ತಲ ವಿದ್ಯುತ್ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಆದ್ದ ರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಕವಿಪ್ರನಿನಿ ಟಿ.ಎಲ್ ಮತ್ತು ಎಸ್.ಎಸ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here