ಸಕಲೇಶಪುರ ದ ಸುಂಡೆಕೆರೆಯಲ್ಲಿ ಕೆಲವು ದಿನಗಳಿಂದೆ ಧರ್ಮಗುರು ಮೇಲೆ ಹಲ್ಲೆ ಪ್ರಕರಣ : ಇಬ್ಬರ ಬಂಧನ

0

ಹಾಸನ / ಸಕಲೇಶಪುರ : ಮಾ.29: ತಾಲೂಕಿನ ಸುಂಡೆಕೆರೆ ಗ್ರಾಮದ ಮಸೀದಿ ಧರ್ಮಗುರು ಮೇಲೆ ನಾಲ್ವರು ಕಿಡಿಗೇಡಿಗಳು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜ ಮತ್ತು ರಘು ಬಂಧಿತ ಆರೋಪಿಗಳಾಗಿದ್ದು, ಇನ್ನಿಬ್ಬರು ಅರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಿದೆ .,

ಕೆಲವು ದಿನಗಳ ಹಿಂದೆ ಪ್ರಾರ್ಥನೆಗಾಗಿ ಮನೆಯಿಂದ ಮಸೀದಿಗೆ ತೆರಳುತ್ತಿದ್ದ ವೇಳೆ ಧರ್ಮಗುರು ಅಬ್ದುಲ್ ನಾಸಿರ್ ದಾರಿಮಿ ಅವರನ್ನು ಕಾರಿನಲ್ಲಿ ಹೊಂಚು ಹಾಕಿ ಕುಳಿತಿದ್ದ ನಾಲ್ಕು ಮಂದಿ ದಾರಿ ಮಧ್ಯೆ ತಡೆದು ನಿಂದಿಸಿ, ಹಲ್ಲೆ ನಡೆಸಿದ್ದರು ಎನ್ನಲಾಗಿದ್ದ ಪ್ರಕರಣದ ಘಟನೆಗೆ ಸಂಬಂಧಿಸಿದಂತೆ ತಾಲೂಕಿನ ವಿವಿಧ ಸಂಘಟನೆಗಳ ಪ್ರಮುಖರು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ , ಪ್ರತಿಭಟನೆ ನಡೆಸಿದ್ದರು

LEAVE A REPLY

Please enter your comment!
Please enter your name here