ಹಾಸನ,ಆ24 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಾಸನ ರವರ ವತಿಯಿಂದ ಗ್ರಾಮ ಪಂಚಾಯಿತಿಗಳಲ್ಲಿ ವಿಕಲಚೇತನರಿಗಾಗಿ ಗೌರವಧನ ಆಧಾರದದಲ್ಲಿ ಕೆಲಸ ನಿರ್ವಹಿಸಲು ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರ ಪುರ್ನವಸತಿ ಕಾರ್ಯಕರ್ತರ ಹುದ್ಧೆಗಳಿಗೆ ನಗರ/ಪುರಸಭೆಗಳಿಗೆ ಹಾಸನ, ಅರಸೀಕೆರೆ, ಚನ್ನರಾಯಪಟ್ಟಣ ಈ ತಾಲ್ಲೂಕುಗಳಿಗೆ ನಗರ ಪುರ್ನವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು
![](https://hassananews.com/wp-content/uploads/2021/08/shutterstock_320489777_1.jpg)
ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು (MRW) ರವರಿಂದ ಅರ್ಜಿಯನ್ನು ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಸಿದ್ದಪಡಿಸಿ ಸಂಬಂಧಪಟ್ಟ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ (MRW) ಸೆ.4 ರೊಳಗೆ ಸಲ್ಲಿಸಬೇಕು.
ಅರ್ಜಿಗಳನ್ನು .
![](https://hassananews.com/wp-content/uploads/2021/08/disabled.jpg)
ತಾಲ್ಲೂಕು ಆಯ್ಕೆ ಸಮಿತಿ ಪರಿಶೀಲಿಸಿ, ನಿಯಮಾನುಸಾರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಾಸನ-9964536271, ಅರಸೀಕೆರೆ-9902649777, ಚನ್ನರಾಯಪಟ್ಟಣ-9731401621 ರವರುಗಳನ್ನು ಸಂಪರ್ಕಿಸಬಹುದಾಗಿದೆ
![](https://hassananews.com/wp-content/uploads/2021/08/received_1053191722154010-2.jpeg)
-ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆ!