• ಚಾಮರಾಜನಗರ ತಾಲ್ಲೂಕು ಸಾಗಡೆ ಗ್ರಾಮದ ಗೋಪಾಲ (39) ಹಾಗೂ ರಮೇಶ್ (45) ಬಂಧಿತರು. • ಇವರ ವಿರುದ್ಧ ಹಾಸನ ಸೇರಿದಂತೆ ಅಂತರ ಜಿಲ್ಲೆಗಳಲ್ಲಿ 22 ಮಾಂಗಲ್ಯ ಸರ ಅಪಹರಣ ಪ್ರಕರಣ ದಾಖಲಾದ ವರದಿ
![](https://hassananews.com/wp-content/uploads/2021/04/74484b_293741_2_P_1_mr-1-1024x396.jpg)
•ಗ್ರಾಮೀಣ ಭಾಗದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಬಟ್ಟೆ ತೊಳೆ ಯಲು, ದನ ಮೇಯಿಸಲು, ಜಮೀನು ಕೆಲಸಕ್ಕೆ ಹೋಗುವ ಸ್ತ್ರೀಯರ ಚಿನ್ನದ ಸರ ಅಪಹರಿಸುತ್ತಿದ್ದ ಖದೀಮರು.
– ಹಾಸನ ಜಿಲ್ಲಾ ಪೊಲೀಸ್ #hassanpolicenews #crimedairyhassan