ಹಾಸನ : ಹಾಡುಹಗಲೇ ಉದ್ಯಮಿಯ ಬರ್ಬರ ಹತ್ಯೆಕೃಷ್ಣೇಗೌಡ (55) ಕೊಲೆಯಾದ ಉದ್ಯಮಿಹಾಸನ ಹೊರವಲಯದ ನಾಗತವಳ್ಳಿ ಗ್ರಾಮದ ಬಳಿ ಘಟನೆ

0

ಇನ್ನೋವಾ ಕಾರಿನಲ್ಲಿ ಬಂದು ಕೊಲೆ ಮಾಡಿ ಎಸ್ಕೇಪ್ ಆಗಿರುವ ಹಂತಕರು ಗ್ರಾನೈಟ್ ಬ್ಯುಸಿನೆಸ್ ಮಾಡುತ್ತಿದ್ದ ಕೃಷ್ಣೇಗೌಡ ಶ್ರೀರಾಮ ಮಾರ್ಬಲ್ಸ್ ಮಾಲೀಕರಾಗಿದ್ದ ಕೃಷ್ಣೇಗೌಡ ಗ್ರಾನೈಟ್ ಫ್ಯಾಕ್ಟರಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಹಂತಕರು

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ

LEAVE A REPLY

Please enter your comment!
Please enter your name here