ಇನ್ನೋವಾ ಕಾರಿನಲ್ಲಿ ಬಂದು ಕೊಲೆ ಮಾಡಿ ಎಸ್ಕೇಪ್ ಆಗಿರುವ ಹಂತಕರು ಗ್ರಾನೈಟ್ ಬ್ಯುಸಿನೆಸ್ ಮಾಡುತ್ತಿದ್ದ ಕೃಷ್ಣೇಗೌಡ ಶ್ರೀರಾಮ ಮಾರ್ಬಲ್ಸ್ ಮಾಲೀಕರಾಗಿದ್ದ ಕೃಷ್ಣೇಗೌಡ ಗ್ರಾನೈಟ್ ಫ್ಯಾಕ್ಟರಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಹಂತಕರು
![](https://hassananews.com/wp-content/uploads/2023/08/WhatsApp-Image-2023-08-09-at-3.01.16-PM-2.jpeg)
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ