![](https://hassananews.com/wp-content/uploads/2023/08/63b6d670-ee87-4d43-9ed1-2c6afd195a22.jpeg)
ಹಾಸನ : ಗುರುವಾರ(08Aug2023) ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ನಗರದ ಚನ್ನಪಟ್ಟಣದಲ್ಲಿರುವ ನ್ಯಾಯಾಲಯದ ಮುಂಭಾಗ ಬಂದು ಹಣ ನೀಡುವಂತೆ ಕೇಳಿದ್ದರು. ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಇನ್ಸ್ಪೆಕ್ಟರ್ ಬಾಲು, ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
![](https://hassananews.com/wp-content/uploads/2023/08/edrge-1-1024x1024.jpg)
ಪಿಡಿಓ ಮೋಹನ್ನನ್ನು ಲಂಚದ ಹಣ ಸಮೇತ ವಶಕ್ಕೆ ಪಡೆದಿದ್ದಾರೆ.,ಖಾತೆ ಮಾಡಿಕೊಡಲು ಹತ್ತು ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಓ ಮೋಹನ್ , ಮೋಹನ್ ಸಕಲೇಶಪುರ ತಾಲ್ಲೂಕಿನ ಆನೆಮಹಲ್ ಗ್ರಾಮ ಪಂಚಾಯಿತಿಗೆ ವರ್ಗಾವಣೆಯಾಗಿದ್ದು, ಅಲ್ಲಿಗೆ ತೆರಳುವ ಮುನ್ನಾ ಖಾತೆ ಬದಲಾವಣೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.