ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ಹಾಸನದ ಕಾಲೇಜು ಒಂದರ ಉಪನ್ಯಾಸಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

0

ಹಾಸನ: ಬೈಕ್‌ ನಿಂದ ಬಿದ್ದು ಗಾಯಗೊಂಡಿದ್ದ ನಗರದ ಶ್ರೀರಂಗ ಬಿಇಡಿ ಕಾಲೇಜಿನ ಉಪನ್ಯಾಸಕ ಸೋಮಶೇಖರ್‌ (39) ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟರು.

ತಾಲ್ಲೂಕಿನ ಗೊರೂರು ಸಮೀಪ ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಧಾರ ಸ್ತಂಭ ಕಳೆದುಕೊಂಡಿರುವ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು

LEAVE A REPLY

Please enter your comment!
Please enter your name here