ಭಾರತ ದೇಶವನ್ನು ಪ್ರತಿನಿಧಿಸಿ ಗೆದ್ದ ನಂತರ ಪದಕವನ್ನು ನನ್ನ ಭಾರತಾಂಬೆ ತಾಯಿಗೆ ಅರ್ಪಿಸುತ್ತೇನೆ ಎಂದರು

0

ಜರ್ಮನಿ ದೇಶದಲ್ಲಿ ನಡೆಯುತ್ತಿರುವ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಇಂದು ಭೋಷಿಯ ಕ್ರೀಡೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಕಂಚಿನ ಪದಕವನ್ನು ಪಡೆದುಕೊಂಡ ನಮ್ಮ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೆಮ್ಮೆಯ ಪುತ್ರ ಶಾಂತ ಕುಮಾರ್ ಅವರಿಗೆ ಹೃದಯಸ್ಪರ್ಶಿ ಅಭಿನಂದನೆಗಳು.. ,

ಗೆದ್ದ ನಂತರ ತಮ್ಮ ಮನದಾಳದ ಮಾತು ಹಂಚಿಕೊಂಡಿದ್ದು ಹೀಗೆ ! ,

” ಜರ್ಮನಿ ದೇಶದಲ್ಲಿ ನಡೆಯುತ್ತಿರುವ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಇಂದು ಭೋಷಿಯ ಕ್ರೀಡೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಕಂಚಿನ ಪದಕವನ್ನು ಪಡೆದು ಈ ಪದಕವನ್ನು ನನ್ನ ಭಾರತಾಂಬೆ ತಾಯಿಗೆ ಅರ್ಪಿಸುತ್ತೇನೆ ಹಾಗೂ

ನಿಮ್ಮೆಲ್ಲರ ಸಹಕಾರದಿಂದ ಸಹಾಯ ದಿಂದ ಸಾಧನೆ ಮಾಡಲು ಅವಕಾಶ ಮಾಡಿಕೊಟ್ಟ ತಮಗೆಲ್ಲರಿಗೂ ಚಿರೃಣಿಯಾಗಿರುತ್ತೇನೆ ” ಎಂದರು

LEAVE A REPLY

Please enter your comment!
Please enter your name here